ಕುಂಬಳೆ: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠಕ್ಕೆ ಕೇರಳ ಸರಕಾರವು 2019-20 ನೇ ಶೈಕ್ಷಣಿಕ ಸಾಲಿನಿಂದ ಅನ್ವಯಿಸುವಂತೆ ಅಂಗೀಕಾರವನ್ನು ನೀಡಿ ಆದೇಶವನ್ನು ಹೊರಡಿಸಿದೆ.
ಇಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದ್ದು ಈ ಅಂಗೀಕಾರಕ್ಕಾಗಿ ಸಂಬಂಧ ಪಟ್ಟಂತೆ ಶ್ರಮಿಸಿದ ಎಲ್ಲರಿಗೂ, ಹಾಗೂ ಸರಕಾರಕ್ಕೆ ವಿದ್ಯಾಲಯದ ಆಡಳಿತ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸಿದೆ.
ವರದಿ: ವಿಜಯಾ ಸುಬ್ರಹ್ಮಣ್ಯ, ಕುಂಬಳೆ
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق