ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೈಸೂರು: ನೀರು ತುಂಬಿದ ಬಾಕೆಟ್ ಒಳಗೆ ಮಗು ಬಿದ್ದು ಸಾವು

ಮೈಸೂರು: ನೀರು ತುಂಬಿದ ಬಾಕೆಟ್ ಒಳಗೆ ಮಗು ಬಿದ್ದು ಸಾವು



ಮೈಸೂರು: ಹುಣಸೂರು ತಾಲೂಕಿನ ತರಿಕಲ್ ಗ್ರಾಮದ ಸುಂದರರಾಜ್ ಎಂಬುವರ ಎರಡು ವರ್ಷದ ಮಗು ಸಮರ್ಥ್ ಮೃತ ದುರ್ದೈವಿ. 


ಮನೆಯಲ್ಲಿ ಆಟವಾಡುತ್ತಲೇ ಇದ್ದ ಮಗು ಇದ್ದಕ್ಕಿದ್ದಂತೆ ಕಾಣದಾಗಿ ಗಾಬರಿಗೊಂಡು ಮನೆಯವರೆಲ್ಲ ಅಕ್ಕ-ಪಕ್ಕದ ಮನೆಯನ್ನೂ ಹುಡುಕಾಡಿದರೂ ಸಿಗದಿದ್ದಾಗ ಮನೆಯ ಬಾತ್​ ರೂಂ ಹೋಗಿ ನೋಡಿದಾಗ ನೀರು ತುಂಬಿದ್ದ ಬಕೆಟ್ ಒಳಗೆ ಮಗು ಬಿದ್ದು ಮೃತಪಟ್ಟಿರುವುದು ತಿಳಿದು ಬಂದಿದೆ.


Mysuru, child death, ಮೈಸೂರು, ಆಕಸ್ಮಿಕ ಸಾವು, ದುರಂತ

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post