ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಪ್ಪಿನಂಗಡಿ ಗೃಹರಕ್ಷಕದಳ ಘಟಕದಿಂದ ವನಮಹೋತ್ಸವ

ಉಪ್ಪಿನಂಗಡಿ ಗೃಹರಕ್ಷಕದಳ ಘಟಕದಿಂದ ವನಮಹೋತ್ಸವ




ಉಪ್ಪಿನಂಗಡಿ: ಉಪ್ಪಿನಂಗಡಿ ಗೃಹರಕ್ಷಕದಳದ ಘಟಕದಿಂದ ರವಿವಾರ ಇಲ್ಲಿನ ಮಾದರಿ ಶಾಲೆಯ ಅಂಗನವಾಡಿ ಕಟ್ಟಡದ ಬಳಿ ಸಸಿ ನೆಡುವ ಮೂಲಕ ಸರಳವಾಗಿ ವನಮಹೋತ್ಸವ ಆಚರಿಸಲಾಯಿತು.

ಈ ವೇಳೆ ಮಾತಾನಾಡಿದ ಕಮಾಂಡೆಂಟ್, ಒಬ್ಬೊಬ್ಬರೂ ವರ್ಷಕ್ಕೆ ಒಂದು ಗಿಡ ನೆಟ್ಟರೂ ಆದು ಬಹುದೊಡ್ಡ ಕೊಡುಗೆ ಆಗಲಿದ್ದು  ಈ ಮೂಲಕ ಪರಿಸರ ರಕ್ಷಣೆಗೆ ಒತ್ತು ಕೊಡಬೇಕು ಎಂದು ಹೇಳಿದರು.

ಕಾರ್ಯಕ್ರಮಲ್ಲಿ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರು, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಎ.ಎಸ್.ಎಲ್.ಜನಾರ್ಧನ ಆಚಾರ್ಯ, ಪ್ರವಾಹ ರಕ್ಷಣಾ ಕರ್ತವ್ಯ ದ ಸಮದ್, ಸೋಮನಾಥ್, ಠಾಣಾ ಕರ್ತವ್ಯದ ಸಿಬ್ಬಂದಿ, ಮಂಗಳೂರು ಘಟಕದ ಪ್ರವಾಹ ರಕ್ಷಣಾ ಗೃಹರಕ್ಷಕರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post