ಉಜಿರೆ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಶ್ರೀ ಶ್ರೀ ಅಮ್ಮ ಮಂತ್ರದೇವತೆ ಸಾನಿಧ್ಯ ಕಟ್ಟೆಮಾರ್ ಇದರ ಆಡಳಿತ ಮುಖ್ಯಸ್ಥ ಮನೋಜ್ ಕಟ್ಟೆಮಾರ್ ಅವರ ಹುಟ್ಟಿದ ಹಬ್ಬದ ದಿನದಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಗಾಲಿ ಕುರ್ಚಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ತಾಲೂಕು ಅಧ್ಯಕ್ಷ ಕಾರ್ತಿಕ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರು ಕೋಟ್ಯಾನ್, ಸಮಾಜಸೇವಕ ಜಯಪ್ರಕಾಶ್ ಕನ್ಯಾಡಿ, ನಾಗೇಶ್ ಬಿ, ಉಮೇಶ್, ಸುಪ್ರೀತ್ ಇವರು ಉಪಸ್ಥಿತರಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق