ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅನಧಿಕೃತ ಕೀಟನಾಶಕ ಹಾಗೂ ರಸಗೊಬ್ಬರ ವಶ

ಅನಧಿಕೃತ ಕೀಟನಾಶಕ ಹಾಗೂ ರಸಗೊಬ್ಬರ ವಶ


 

ಮಂಗಳೂರು: ಮೂಡಬಿದ್ರೆ ಹೋಬಳಿಯಲ್ಲಿ ದಿವ್ಯಜ್ಯೋತಿ-ಕೃಷಿ ಕೇಂದ್ರದ ಮಳಿಗೆ ಮೇಲೆ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು ನಾಲ್ಕು ಲಕ್ಷ ರೂ ಮೌಲ್ಯದ  ಅನಧಿಕೃತ ಕೃಷಿ ಕೀಟನಾಶಕಗಳು ಹಾಗೂ ರಸಗೊಬ್ಬರಗಳನ್ನು ವಶಪಡಿಸಿಕೊಂಡಿದ್ದಾರೆ.


ಉಪ ಕೃಷಿ ನಿರ್ದೇಶಕ ಭಾನು ಪ್ರಕಾಶ್, ವೀಣಾ. ಕೆ.ಆರ್, ತಾಂತ್ರಿಕ ಅಧಿಕಾರಿ ಮಧುಕೇಶ್ವರ್.ಬಿ ಹಾಗೂ ಇತರೆ ಸಿಬ್ಬಂದಿಗಳ ನೇತೃತ್ವದ ತಂಡ ಜೂ. 23ರಂದು ಈ ದಾಳಿ ನಡೆಸಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post