ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೌಟುಂಬಿಕ ಕಲಹ; ಶಿಕ್ಷಕ ಆತ್ಮಹತ್ಯೆ ಗೆ ಶರಣು

ಕೌಟುಂಬಿಕ ಕಲಹ; ಶಿಕ್ಷಕ ಆತ್ಮಹತ್ಯೆ ಗೆ ಶರಣು

 


ಕೋಲಾರ ; ಕೃಷ್ಣಾ ನದಿಗೆ ಹಾರಿ ಶಿಕ್ಷಕ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಜಿಲ್ಲೆಯ ಕೊಲ್ಹಾರ ಹೊರವಲಯದಲ್ಲಿರುವ ಕೃಷ್ಣಾ ಬ್ರಿಡ್ಜ್ ನಲ್ಲಿ ನಡೆದಿದೆ.


ಬಾಳಪ್ಪ ಶಿವಪ್ಪ ದಳವಾಯಿ ಎಂಬವರು ಆತ್ಮಹತ್ಯೆಗೆ ಶರಣಾದ ಶಿಕ್ಷಕ.

ಕೌಟುಂಬಿಕ ಕಲಹದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೋಲ್ಹಾರ ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಮೃತದೇಹಕ್ಕೆ ಹುಡುಕಾಟ ನಡೆಸಿದ್ದಾರೆ.

0 Comments

Post a Comment

Post a Comment (0)

Previous Post Next Post