ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾರ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ

ಬಾರ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ

 


ಮೈಸೂರು: ಸಾಲಬಾಧೆಯಿಂದ ಬಾರ್ ಓನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕುವೆಂಪುನಗರದ ವಾಸಿ ಶಿವಲಿಂಗೇಗೌಡ (38)ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಶಿವಲಿಂಗೇಗೌಡ ಅವರು ಕೆಲವು ಬಾರ್ ನಡೆಸುತ್ತಿದ್ದು, ಈ ವೇಳೆ ವ್ಯವಹಾರಗಳಲ್ಲಿ ನಷ್ಟವಾಗಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು.  ಕುವೆಂಪುನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಈ ಪ್ರಕರಣ ಕುವೆಂಪುನಗರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post