ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಒಂದೇ ಕುಟುಂಬದ ಮೂವರು ನೇಣಿಗೆ ಶರಣು

ಒಂದೇ ಕುಟುಂಬದ ಮೂವರು ನೇಣಿಗೆ ಶರಣು

 


ಗದಗ : ಒಂದೇ ಕುಟುಂಬದ ಮೂವರು ನೇಣಿಗೆ ಶರಣಾದ ಘಟನೆಯೊಂದು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ


ಮಲ್ಲಪ್ಪ ಗಡಾದ (30)ವರ್ಷ, ಸುಧಾ ಗಡಾದ್ (24) ವರ್ಷ ಹಾಗೂ ಮೂರು ತಿಂಗಳ ಮಗು ರೂಪಾಶ್ರೀ ಸಾವನ್ನಪ್ಪಿದ್ದಾರೆ.

ಗ್ರಾಮದ ಹೊರವಲಯದ ತಮ್ಮ ಜಮೀನಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸ್ಥಳಕ್ಕೆ ರೋಣ ಸಿಪಿಐ ಹಾಗೂ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم