ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಲೇಜು ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ; ಐವರು ಆರೋಪಿಗಳ ಬಂಧನ

ಕಾಲೇಜು ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ; ಐವರು ಆರೋಪಿಗಳ ಬಂಧನ

 


ಹುಬ್ಬಳ್ಳಿ: ಧಾರವಾಡದ ಕೆಸಿಡಿ ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಈರಣ್ಣ ಪಾಟೀಲ್, ನವೀನ್, ಅಭಿರಾಮ್, ಚಿದಾನಂದ ಸೇರಿ ಐವರನ್ನು ಬಂಧಿಸಿದ್ದಾರೆ.

ನಿನ್ನೆ ಧಾರವಾಡದ ದಾನುನಗರದಲ್ಲಿ ಭರತ್​ ಎಂಬ ಕೆಸಿಡಿ ಸಿಬ್ಬಂದಿ ಮೇಲೆ ರೌಡಿಶೀಟರ್ ಹಾಗೂ ಆತನ ಸಂಗಡಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಬಗ್ಗೆ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ವಿಚಾರಣೆಗೊಳಪಡಿಸಿದ್ದಾರೆ.


free counter

0 Comments

Post a Comment

Post a Comment (0)

Previous Post Next Post