ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೆದ್ದಾರಿ ಕಾಮಗಾರಿ: ಕಲ್ಲಡ್ಕ ಪರಿಸರದಲ್ಲಿ ಮುನ್ನೆಚ್ಚರಿಕೆಯಿಲ್ಲದೆ ಟಿಪ್ಪರ್‌ನಲ್ಲಿ ಮಣ್ಣು ಸಾಗಾಟ, ಅನ್ಯ ವಾಹನ ಸವಾರರಿಗೆ ಸಂಚಕಾರ

ಹೆದ್ದಾರಿ ಕಾಮಗಾರಿ: ಕಲ್ಲಡ್ಕ ಪರಿಸರದಲ್ಲಿ ಮುನ್ನೆಚ್ಚರಿಕೆಯಿಲ್ಲದೆ ಟಿಪ್ಪರ್‌ನಲ್ಲಿ ಮಣ್ಣು ಸಾಗಾಟ, ಅನ್ಯ ವಾಹನ ಸವಾರರಿಗೆ ಸಂಚಕಾರ



ಬಂಟ್ವಾಳ: ಕಲ್ಲಡ್ಕ ಪರಿಸರದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಮಣ್ಣು ತುಂಬಿದ ಲಾರಿ ಹೆದ್ದಾರಿಯಲ್ಲಿ ಸಾಗುತ್ತಿರುವುದು ಇತರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.


ಹೆದ್ದಾರಿ ಅಗಲಗೊಳಿಸುವ ಕಾಮಗಾರಿ ನಡೆಯುತ್ತಿರುವ ಕಾರಣ ಅದಕ್ಕಾಗಿ ಮಣ್ಣು ಸಾಗಿಸಲಾಗುತ್ತಿದೆ.


ಈ ರಸ್ತೆ ಸದಾ ವಾಹನ ದಟ್ಟಣೆಯಿಂದ ಕೂಡಿರುವ ಕಾರಣ ಲಾರಿಗೆ ಒಂದು ಪ್ಲಾಸ್ಟಿಕ್ ಆದರೂ ಮುಚ್ಚಿ ಮಣ್ಣು ತಗೊಂಡು ಹೋಗುವುದು ಉತ್ತಮ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post