ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತಂದೆಯನ್ನೇ ಕೊಲೆ ಮಾಡಿದ ಮಗ

ತಂದೆಯನ್ನೇ ಕೊಲೆ ಮಾಡಿದ ಮಗ

 


ಕಾಸರಗೋಡು : ತಂದೆಯನ್ನು ಪುತ್ರ ಕೊಲೆಗೈದ ಘಟನೆಯೊಂದು ಆದೂರು ಸಮೀಪದ ಪಾಂಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.


ಬಾಲಕೃಷ್ಣ (56) ಮೃತರು ಎಂದು ಗುರುತಿಸಲಾಗಿದೆ.


ಕೊಲೆ ಕೃತ್ಯಕ್ಕೆ ಸಂಬಂಧಪಟ್ಟಂತೆ ಅವರ ಪುತ್ರ ನರೇಂದ್ರ ಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಮದ್ಯಪಾನ ಮಾಡಿ ಪರಸ್ಪರ ಹೊಡೆದಾಡಿ, ಈ ವೇಳೆ ಪುತ್ರನ ಹೊಡೆತಕ್ಕೆ ತಂದೆ ಬಲಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಈ ಬಗ್ಗೆ ಆದೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.


0 Comments

Post a Comment

Post a Comment (0)

Previous Post Next Post