ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮರ ಕಡಿಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಮರ ಕಡಿಯಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

 




ತುಮಕೂರು: ಮರ ಕಡಿಯಲು ಹೋದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ.


ಹೊಸಪಾಳ್ಯ ಗ್ರಾಮದ ನಿವಾಸಿ ಲೋಕೇಶ್​ (45) ಮೃತ ದುರ್ದೈವಿ.


ಲೋಕೇಶ್ ಬಗ್ಗನಹಳ್ಳಿ ಗೊಲ್ಲರಹಟ್ಟಿಯ ತೋಟವೊಂದಕ್ಕೆ ಮರ ಕಡಿಯಲು ಹೋಗಿದ್ದರು.


ಈ ವೇಳೆ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


0 Comments

Post a Comment

Post a Comment (0)

Previous Post Next Post