ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಮೃತ್ಯು, ಒಬ್ಬ ಗಂಭೀರ

ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಮೃತ್ಯು, ಒಬ್ಬ ಗಂಭೀರ

 


ಮಡಿಕೇರಿ : ಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ - ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋಬ್ಬರ ಸ್ಥಿತಿ ಗಂಭೀರವಾದ ಘಟನೆಯೊಂದು ನಡೆದಿದೆ.


ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 


ಕೂಲಿ ಕೆಲಸಕ್ಕೆ ತೆರಳುವಾಗ ದುರಂತ ಸಂಭವಿಸಿದೆ. ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್‌ ಪೂಜಾರಿ (22) ಮೃತ ದುರ್ದೈವಿ, ಮೂರನೇ ಮೈಲು ನಿವಾಸಿ ಬಿ.ಎನ್‌.ಕೋಟಿ (60 )ಗಾಯಗೊಂಡ ಕಾರ್ಮಿಕರಾಗಿದ್ದಾರೆ.

0 Comments

Post a Comment

Post a Comment (0)

Previous Post Next Post