ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಯತಪ್ಪಿ ಬಾವಿಗೆ ಬಿದ್ದು,ಅರಣ್ಯಾಧಿಕಾರಿ ಮೃತ್ಯು

ಆಯತಪ್ಪಿ ಬಾವಿಗೆ ಬಿದ್ದು,ಅರಣ್ಯಾಧಿಕಾರಿ ಮೃತ್ಯು

 


ಧಾರವಾಡ: ಅರಣ್ಯಾಧಿಕಾರಿ ಶ್ರೀ ಅಜೀತ್ ಶಾನಬಾಗ್ ಅವರು ನಿನ್ನೆ ತಮ್ಮ ಸ್ವಗೃಹದಲ್ಲಿ ಆಯತಪ್ಪಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ.


ನಗರದ ಶ್ರೀಪಾದ ನಗರದಲ್ಲಿರುವ ಅವರ ಮನೆಯ ಅಂಗಳದಲ್ಲಿರುವ ಬಾವಿಯ ಸುತ್ತ ಬೆಳೆದಿರುವ ಕಸ ಸ್ವಚ್ಛಗೊಳಿಸುವಾಗ ಆಯತಪ್ಪಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

0 Comments

Post a Comment

Post a Comment (0)

Previous Post Next Post