ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೂತನ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮ

ನೂತನ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮ



 ಬೆಂಗಳೂರು : ದೊಡ್ಡಬಳ್ಳಾಪುರ ಮಧುರೆ ಹೋಬಳಿಯ ಕನಸವಾಡಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ಸೌತ್ ಇಂಡಿಯನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರರವರು ಹಾಗೂ ತೋಟಗಾರಿಕೆ ಸಚಿವರಾದಂತಹ ಮುನಿರತ್ನ ರವರನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀಯುತ ಧೀರಜ್ ಮುನಿರಾಜು ರವರು ಸ್ವಾಗತ ಕೋರಿದರು.


ಈ ವೇಳೆ ಬೆಂಗಳೂರು ಜಿಲ್ಲೆ, ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಮರಿಸ್ವಾಮಿಯವರು ಹಾಗೂ ನಗರಸಭಾ ಸದಸ್ಯರುಗಳು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಹಿರಿಯ ಮುಖಂಡರು ಉಪಸ್ಥಿತರಿದ್ದರು.

0 Comments

Post a Comment

Post a Comment (0)

Previous Post Next Post