ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಧನ/ ಅಶೋಕ್ ಬಂಗೇರ

ನಿಧನ/ ಅಶೋಕ್ ಬಂಗೇರ




ಮಂಗಳೂರು: ಇಲ್ಲಿನ ಪದವಿನಂಗಡಿ ಸಮೀಪದ ಗಂಧಕಾಡು ನಿವಾಸಿ ಪದವಿನಂಗಡಿ ಶ್ರೀ ಕೊರಗಜ್ಜ  ಕ್ಷೇತ್ರದ ದೈವಾರಾಧಕ ಅಶೋಕ್ ಬಂಗೇರ ಅವರು ಶನಿವಾರ ನಿಧನ ಹೊಂದಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.


ಮೃತರು  ತಾಯಿ, ಭಟ್ರಕುಮೇರು ಶ್ರೀ ಕೊರಗತನಿಯ ಕ್ಷೇತ್ರದ ದೈವಾರಾಧಕ ಭಾಸ್ಕರ್ ಬಂಗೇರ ಸೇರಿದಂತೆ ಐದು ಮಂದಿ ಸಹೋದರರು, ಪತ್ನಿ ಹಾಗೂ ಮೂವರು ಪುತ್ರಿಯರು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

0 Comments

Post a Comment

Post a Comment (0)

Previous Post Next Post